SSLC Prize Money Scheme 2026: ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಗೆ ₹15,000 ಪ್ರೋತ್ಸಾಹಧನ! ಸರ್ಕಾರದಿಂದ ಅರ್ಜಿ ಆಹ್ವಾನ | ಇಲ್ಲಿದೆ ಸಂಪೂರ್ಣ ಮಾಹಿತಿ

SSLC Prize Money Scheme 2026: 2026ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ₹15,000 ವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC Exam 2026) ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುವ ‘SSLC Prize Money Scheme 2026’ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ … Read more

SBI Bank Strike: ಈ 4 ದಿನ ಬ್ಯಾಂಕ್ ಬಂದ್? ಎಸ್‌ಬಿಐ ನೌಕರರ ಮುಷ್ಕರದಿಂದ ಗ್ರಾಹಕರಿಗೆ ತಟ್ಟಲಿರುವ ಬಿಸಿ!

SBI Bank Strike: ಎಸ್‌ಬಿಐ ನೌಕರರ ಮೇ 25-26ರ ರಾಷ್ಟ್ರವ್ಯಾಪಿ ಮುಷ್ಕರದಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ. ನಾಲ್ಕು ದಿನ ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ… ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ State Bank of India (SBI) ನೌಕರರು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಇದೇ ಮೇ 25 ಮತ್ತು 26 ರಂದು ನಡೆಯಲಿರುವ ಈ … Read more

Karnataka Pre Monsoon Rain: ಕರ್ನಾಟಕದ 22 ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ | ಒಂದು ವಾರ ಕಾಲ ಪೂರ್ವ ಮುಂಗಾರು ಚುರುಕು

Karnataka Pre Monsoon Rain: ರಾಜ್ಯದಲ್ಲಿ ಒಂದು ವಾರ ಕಾಲ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು; ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಕರ್ನಾಟಕದಲ್ಲಿ ಪೂರ್ವ ಮುಂಗಾರು (Pre-Monsoon) ಮಳೆ ಚುರುಕಾಗಿದ್ದು; 22 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಸಹಿತ ದಕ್ಷಿಣ ಭಾರತದ ಮೇಲೆ ಮುಂದಿನ ಕೆಲವು ದಿನ ಹವಾಮಾನ ಬದಲಾವಣೆಯ ಅಲೆ ಅಪ್ಪಳಿಸಲಿದೆ ಎಂದು ಭಾರತ ಹವಾಮಾನ … Read more

PM Kisan New Application: ಪಿಎಂ ಕಿಸಾನ್ ಯೋಜನೆಗೆ ರೈತರಿಂದ ಹೊಸ ಅರ್ಜಿ ಆಹ್ವಾನ | ನೀವು ಅರ್ಹರಾ? ಚೆಕ್ ಮಾಡಿ

PM Kisan New Application: ಇತ್ತೀಚೆಗೆ ಜಮೀನು ವರ್ಗಾವಣೆ ಮಾಡಿಕೊಂಡ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಹೊಸ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ವಿಧಾನ ಮತ್ತು ಸ್ಟೇಟಸ್ ಚೆಕ್ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN Scheme) ಇಂದು ಲಕ್ಷಾಂತರ ರೈತರಿಗೆ ನೆರವಾಗುತ್ತಿರುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷ … Read more

Karnataka Monsoon 2026: ಈ ವರ್ಷ ಮುಂಗಾರು ಮಳೆ ಕೊರತೆ | ಕರ್ನಾಟಕದ 20+ ಜಿಲ್ಲೆಗಳಿಗೆ ಬರದ ಭೀತಿ!?

Karnataka Monsoon 2026: ಕರ್ನಾಟಕದಲ್ಲಿ 2026ರ ಮುಂಗಾರು ಮಳೆ ಕೊರತೆ ಸಾಧ್ಯತೆ ಹೆಚ್ಚಳವಾಗಿದ್ದು; ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯಾವ ಜಿಲ್ಲೆಗಳಿಗೆ ಹೆಚ್ಚು ಪರಿಣಾಮ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಕೊರತೆ ಉಂಟಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯ ಮುನ್ಸೂಚನೆಗಳು ಆತಂಕ ಮೂಡಿಸಿವೆ. ನೈಋತ್ಯ ಮಾನ್ಸೂನ್ (Southwest Monsoon) ದುರ್ಬಲಗೊಳ್ಳುವ ಸೂಚನೆಗಳು ಕಂಡುಬರುತ್ತಿರುವುದರಿಂದ ಕೃಷಿ, ಕುಡಿಯುವ ನೀರು ಮತ್ತು ಗ್ರಾಮೀಣ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನೂ … Read more

Karnataka Weather Forecast: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಬಿಸಿಲು ಮತ್ತು ಮಳೆ ಮುನ್ಸೂಚನೆ | ಹವಾಮಾನ ಇಲಾಖೆ ಎಚ್ಚರಿಕೆ

Karnataka Weather Forecast: ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಮಳೆ ಸಿಂಚನವಾಗಲಿದೆ. ಕರ್ನಾಟಕದ ಮುಂದಿನ 5 ದಿನಗಳ ಹವಾಮಾನ ವರದಿ ಇಲ್ಲಿದೆ… ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಕರ್ನಾಟಕದ ಜನತೆ ಅಕ್ಷರಶಃ ಹೈರಾಣಾಗಿದ್ದಾರೆ. ದಿನದಿಂದ ದಿನಕ್ಕೆ ನೆತ್ತಿ ಸುಡುವ ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದ್ದು, ‘ಯಾವಾಗಪ್ಪಾ ಮಳೆ ಬರುತ್ತೆ?’ ಎಂದು ಆಕಾಶದತ್ತ ಮುಖಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಆತಂಕದ ನಡುವೆಯೇ ಭಾರತೀಯ ಹವಾಮಾನ ಇಲಾಖೆ (Indian Meteorological Department – IMD) ಮುಂದಿನ ಐದು … Read more

RTE Admission 2026-27: ಆರ್‌ಟಿಇ 2026-27 ಪರಿಷ್ಕೃತ ವೇಳಾಪಟ್ಟಿ ಪ್ರಕಟ | ಅರ್ಜಿ ದಿನಾಂಕದಿಂದ ಲಾಟರಿ ತನಕ ಸಂಪೂರ್ಣ ಮಾಹಿತಿ

RTE Admission 2026-27: 2026-27ನೇ ಸಾಲಿನ RTE Admission ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 21ರಿಂದ ಮೇ 17ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಅವಕಾಶವಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಶೈಕ್ಷಣಿಕ ವರ್ಷದ ಆರ್‌ಟಿಇ (RTE – Right to Education) ದಾಖಲಾತಿ ಪ್ರಕ್ರಿಯೆಗೆ ಸಂಬAಧಿಸಿದAತೆ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಪ್ರತೀ ವರ್ಷವೂ ಈ ಯೋಜನೆ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ … Read more

Karnataka Weather Rain Forecast: ನಿಮ್ಮ ಊರಿಗೆ ಮಳೆ ಬರುತ್ತದಾ? ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ

Karnataka Weather Rain Forecast: ಕರ್ನಾಟಕದಲ್ಲಿ ಮುಂದಿನ ಒಂದು ವಾರ ಮಳೆ ಮತ್ತು ಬಿಸಿಗಾಳಿ ಎರಡೂ ಸಾಧ್ಯತೆ. ಜಿಲ್ಲಾವಾರು ಹವಾಮಾನ ವರದಿ, ಬೆಂಗಳೂರು ಸೇರಿದಂತೆ ಯಾವ ಪ್ರದೇಶದಲ್ಲಿ ಮಳೆಯಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಹಲವೆಡೆಗಳಲ್ಲಿ ಹವಾಮಾನದಲ್ಲಿ (Weather Update) ಸ್ಪಷ್ಟವಾದ ಬದಲಾವಣೆ ಕಾಣಿಸುತ್ತಿದ್ದು, ಒಂದೆಡೆ ಮಳೆಯ (Rain Forecast) ಮುನ್ಸೂಚನೆ ಇದ್ದರೆ, ಮತ್ತೊಂದೆಡೆ ಬಿಸಿಗಾಳಿ (Heatwave Alert) ಜನರನ್ನು ಕಾಡುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ತಾಜಾ ಮಾಹಿತಿಯ ಪ್ರಕಾರ ಮುಂದಿನ … Read more

5kg Mini LPG Cylinder: ಇನ್ಮುಂದೆ ತಕ್ಷಣ ಪಡೆಯಿರಿ 5 ಕೆ.ಜಿ ಮಿನಿ ಸಿಲಿಂಡರ್ | ಎಲ್‌ಪಿಜಿ ಸಮಸ್ಯೆಗೆ ಕೇಂದ್ರ ಸರ್ಕಾರದ ಹೊಸ ಉಪಾಯ

5kg Mini LPG Cylinder: ವಿಳಾಸದ ಪುರಾವೆ ಇಲ್ಲದೆ ಕೇವಲ ನಿಮ್ಮ ಐಡಿ ಕಾರ್ಡ್ ತೋರಿಸಿ 5 ಕೆ.ಜಿ ಮಿನಿ ಎಲ್‌ಪಿಜಿ ಸಿಲಿಂಡರ್ ಪಡೆಯುವುದು ಹೇಗೆ? ಕೇಂದ್ರ ಸರ್ಕಾರದ ಹೊಸ ನಿಯಮದ ಸಂಪೂರ್ಣ ಮಾಹಿತಿ ಇಲ್ಲಿದೆ… ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯ ತೊಂದರೆಗಳಿಂದಾಗಿ (Supply Chain Issues) ಅಡುಗೆ ಅನಿಲದ ಅಭಾವ ಹಾಗೂ ಪೂರೈಕೆಯಲ್ಲಿ ವ್ಯತ್ಯಯ ಎದುರಾಗುತ್ತಿರುವ ಈ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಗ್ರಾಹಕರ ಅನುಕೂಲಕ್ಕಾಗಿ … Read more