Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ನಿಮ್ಮ ರಿಸಲ್ಟ್ ಇಲ್ಲಿ ನೋಡಿ…

Karnataka 2nd PUC Results 2026: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 9ಕ್ಕೆ ಪ್ರಕಟ. ಆನ್‌ಲೈನ್‌ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕಾಗಿ (Karnataka 2nd PUC Results 2026)ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಪರೀಕ್ಷೆ ಮುಗಿದ ದಿನದಿಂದಲೂ, ‘ನನ್ನ ರಿಸಲ್ಟ್ ಏನಾಗಬಹುದು?’ ಎಂಬ ಆತಂಕದಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಕಾಯುವಿಕೆಗೆ ಈಗ … Read more

Karnataka Rain Alert: ಏಪ್ರಿಲ್ 9ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ | 16 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ | ನಿಮ್ಮ ಜಿಲ್ಲೆಯಲ್ಲಿ ಇದೆಯಾ?

Karnataka Rain Alert: ಏಪ್ರಿಲ್ 9ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ. ಬೆಂಗಳೂರು ಸೇರಿ ಹಲವೆಡೆ ಯೆಲ್ಲೊ ಅಲರ್ಟ್ ಘೋಷಣೆ. 30-50 ಕಿ.ಮೀ ಗಾಳಿ, ಗುಡುಗು-ಮಿಂಚಿನ ಎಚ್ಚರಿಕೆ ಸಲಹೆಗಳು ಇಲ್ಲಿವೆ… ಏಪ್ರಿಲ್ 9ರವರೆಗೆ ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರಿಯಲಿದ್ದು, 16 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ (Yellow Alert) ಘೋಷಿಸಲಾಗಿದೆ. ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ಈ ಮಳೆ ಸ್ವಲ್ಪ ತಂಪು ನೀಡುತ್ತಿದ್ದರೂ, ಕೆಲವೆಡೆ ಭಾರೀ ಮಳೆ ಹಾಗೂ ಗಾಳಿ ಆತಂಕವನ್ನೂ ಉಂಟುಮಾಡಿದೆ. ಇದನ್ನೂ … Read more

Ballari DCC Bank Recruitment 2026: ಬಳ್ಳಾರಿ ಡಿಸಿಸಿ ಬ್ಯಾಂಕ್ 83 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಧರರಿಗೆ ಭರ್ಜರಿ ಅವಕಾಶ

Ballari DCC Bank Recruitment 2026: ಬಳ್ಳಾರಿ ಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ, ವಯೋಮಿತಿ ಸಡಿಲಿಕೆ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ಅಥವಾ ಬ್ಯಾಂಕಿಂಗ್ ವಲಯದಲ್ಲಿ ಒಂದು ಒಳ್ಳೆಯ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂದು ಹಗಲಿರುಳು ಓದುತ್ತಿರುವ ನಮ್ಮ ಕರ್ನಾಟಕದ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಹೊಸಪೇಟೆಯ ‘ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.’ (DCC Bank) ಬರೋಬ್ಬರಿ 82 ವಿವಿಧ ಹುದ್ದೆಗಳಿಗೆ … Read more

Grama One Franchise Application: ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಸುವರ್ಣ ಅವಕಾಶ | ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Grama One Franchise Application: ಕರ್ನಾಟಕದಲ್ಲಿ ‘ಗ್ರಾಮ ಒನ್’ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಜನರಿಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಸದುದ್ದೇಶದಿಂದ ‘ಗ್ರಾಮ ಒನ್’ (Grama One Centers) ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಮನೆ ಬಾಗಿಲಿಗೆ ಸೇವೆಗಳನ್ನು ತಲುಪಿಸುವ (Doorstep Delivery of … Read more

Karnataka 1st PUC Result 2026: ಕರ್ನಾಟಕ ಪಿಯುಸಿ ಫಲಿತಾಂಶ 2026 ಪ್ರಕಟ: ನಿಮ್ಮ ಅಂಕಗಳನ್ನು ಚೆಕ್ ಮಾಡಲು ಇಲ್ಲಿದೆ ಸಂಪೂರ್ಣ ಮಾಹಿತಿ

Karnataka 1st PUC Result 2026: ಕರ್ನಾಟಕ ಪಿಯುಸಿ 2026ರ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ವೆಬ್‌ಸೈಟ್ ಮೂಲಕ ನಿಮ್ಮ ಅಂಕಗಳನ್ನು ಚೆಕ್ ಮಾಡಲು ಡೈರೆಕ್ಟ್ ಲಿಂಕ್, ಪೂರಕ ಪರೀಕ್ಷೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅದೆಷ್ಟೋ ದಿನಗಳಿಂದ ಎದುರು ನೋಡುತ್ತಿದ್ದ ಆ ಮಹತ್ವದ ಕ್ಷಣ ಕೊನೆಗೂ ಬಂದೇ ಬಿಟ್ಟಿದೆ. ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ … Read more

Bank Holidays in Karnataka April 2026: ಕರ್ನಾಟಕದಲ್ಲಿ ಏಪ್ರಿಲ್ ತಿಂಗಳು ಬರೋಬ್ಬರಿ 10 ದಿನ ಬ್ಯಾಂಕ್ ರಜೆ | ಇಲ್ಲಿದೆ ಸಂಪೂರ್ಣ ವಿವರ

Bank Holidays in Karnataka April 2026: 2026ರ ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 10 ದಿನ ಬ್ಯಾಂಕುಗಳಿಗೆ ರಜೆ ಇರಲಿದೆ! ಆರ್‌ಬಿಐ ಬಿಡುಗಡೆ ಮಾಡಿರುವ ಏಪ್ರಿಲ್ ತಿಂಗಳ ಬ್ಯಾಂಕ್ ರಜೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ… ನಮಸ್ಕಾರ! ಏಪ್ರಿಲ್ ತಿಂಗಳಲ್ಲಿ ಹೊಸ ಆರ್ಥಿಕ ವರ್ಷ (New Financial Year) ಆರಂಭವಾಗುತ್ತಿದ್ದದಂತೆ , ಬ್ಯಾಂಕ್ ಕೆಲಸಗಳಿಗಾಗಿ ಅಲೆಯುವ ಮುನ್ನ ನೀವು ಸ್ವಲ್ಪ ಎಚ್ಚರವಹಿಸಬೇಕಾಗಿದೆ. ಹೌದು, ನೀವು ಏಪ್ರಿಲ್ ತಿಂಗಳಲ್ಲಿ ಬ್ಯಾಂಕಿಗೆ ಭೇಟಿ ನೀಡುವ ಪ್ಲಾನ್ ಮಾಡಿದ್ದರೆ ಈ ಮಾಹಿತಿಯನ್ನು … Read more

Karnataka Heavy Rain Forecast: ಬಂಗಾಳಕೊಲ್ಲಿ ವಾಯುಭಾರ ಕುಸಿತ | ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ

Karnataka Heavy Rain Forecast: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಹವಾಮಾನ ವೈಪರಿತ್ಯದ ಪರಿಣಾಮ ಕರ್ನಾಟಕದ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ, ಗಾಳಿ ಹಾಗೂ ಗುಡುಗು ಮಿಂಚಿನ ಮುನ್ಸೂಚನೆ ನೀಡಲಾಗಿದೆ… ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯ (Weather Disturbance) ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: Karnataka Pension New … Read more

Karnataka Weather Alert: ಏಪ್ರಿಲ್ 1ರವರೆಗೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಖಡಕ್ ಎಚ್ಚರಿಕೆ!

Karnataka Weather Alert: ಕರ್ನಾಟಕದಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 1ರವರೆಗೆ ಗುಡುಗು, ಮಿಂಚು ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ಇದ್ದು; ರೈತರು ಮತ್ತು ಸಾರ್ವಜನಿಕರಿಗೆ ಹವಾಮಾನ ಇಲಾಖೆ ಮುನ್ನೇಚ್ಚರಿಕೆ ನೀಡಿದೆ… ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ ತೀವ್ರವಾಗುತ್ತಿದ್ದ ಸಮಯದಲ್ಲೇ ಹವಾಮಾನದಲ್ಲಿ ಅಚಾನಕ್ ಬದಲಾವಣೆ ಕಂಡುಬAದಿದೆ. ಮಾರ್ಚ್ 28 ರಿಂದ ಏಪ್ರಿಲ್ 1ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಮಳೆಯ (Thunderstorm with Hailstorm) ಸಂಭವವಿದೆ. ಇದು ಸಾಮಾನ್ಯ ಮಳೆಯಲ್ಲ, ಕೆಲವೊಂದು ಪ್ರದೇಶಗಳಲ್ಲಿ ಭಾರಿ … Read more

Karnataka Pension New Rules: ವೃದ್ಧಾಪ್ಯ, ವಿಧವಾ, ಅಂಗವಿಕಲ ವೇತನ ಪಡೆಯಲು ಹೊಸ ನಿಯಮ | ಪಿಂಚಣಿದಾರರು ತಪ್ಪದೇ ಗಮನಿಸಿ

Karnataka Pension New Rules: ಕರ್ನಾಟಕದಲ್ಲಿ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಪಿಂಚಣಿದಾರರಿಗೆ ಮಾಶಾಸನ ಮುಂದುವರಿಸಲು ದಾಖಲೆ ನವೀಕರಣ ಕಡ್ಡಾಯಗೊಳಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ (Social Security Pension Schemes) ಪಿಂಚಣಿ ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳಿಗೆ ಈಗ ಅತ್ಯಂತ ಮಹತ್ವದ ಸೂಚನೆ ಹೊರಬಿದ್ದಿದೆ. ರಾಜ್ಯದ ಹಿರಿಯ ನಾಗರಿಕರು (Senior Citizens), ವಿಧವೆಯರು (Widows) ಹಾಗೂ ಅಂಗವಿಕಲರು (Disabled Persons) ತಮ್ಮ ಮಾಸಿಕ ಪಿಂಚಣಿ (Monthly Pension) ನಿರಂತರವಾಗಿ ಪಡೆಯಲು … Read more